Saturday, January 16, 2016

ಪೇಜಾವರರ ಪರ್ಯಾಯಕ್ಕೆ ಕಳೆಗಟ್ಟಿದ ಉಡುಪಿ ನಗರ

ಪೇಜಾವರರ ಪರ್ಯಾಯಕ್ಕೆ ಕಳೆಗಟ್ಟಿದ ಉಡುಪಿ ನಗರ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ಪಂಚಮ ಪರ್ಯಾಯಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಉಡುಪಿ ನಗರ ಕಳೆಗಟ್ಟಿದೆ. ಶನಿವಾರ ಹಾಗೂ ಭಾನುವಾರ ನಡೆಯುವ ಧಾರ್ಮಿಕ,   ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾವಿರು ಜನರು ಭಾಗವಹಿಸುವ ನಿರೀಕ್ಷೆ ಇದೆ.

No comments:

Post a Comment